top of page

ಜಾತಿಗಣತಿ ಸಮೀಕ್ಷೆ 2025: ಸಚಿವರಲ್ಲಿಯೇ ಭಿನ್ನಮತ ಸ್ಫೋಟ, ಸಿಎಂ ಸಮ್ಮುಖದಲ್ಲೇ ನಾಯಕರ ಆಕ್ಷೇಪ

  • Writer: sumanth newwaves
    sumanth newwaves
  • Sep 18
  • 1 min read

Updated: Sep 19

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖವೇ ಕೆಲ ಸಚಿವರು ಸಮೀಕ್ಷೆ ವಿರುದ್ಧ ಭಾವೋದ್ವೇಗದಲ್ಲಿ ಮಾತನಾಡಿದ್ದಲ್ಲದೆ ಸಮೀಕ್ಷೆಯನ್ನೇ ನಡೆಸದಂತೆ ಆಗ್ರಹಿಸಿದರು ಎಂದು ಮೂಲಗಳಿಂದ ತಿಳಿದುಬಂದಿದೆ.


ree

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿಗಣತಿ ಸಮೀಕ್ಷೆ ಆರಂಭವಾಗಲು ಕೇವಲ ಎರಡು ದಿನಗಳಷ್ಟೇ ಬಾಕಿ ಇದ್ದು, ಈ ನಡುವಲ್ಲೇ ಸಮೀಕ್ಷೆ ಬಗ್ಗೆ ಸಚಿವರಲ್ಲಿಯೇ ಭಿನ್ನಮತ ಸ್ಫೋಟಗೊಂಡಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಬಗ್ಗೆ ಚರ್ಚೆ ನಡೆದಿದಿದ್ದು, ಈ ವೇಳೆ ಸಮೀಕ್ಷಾ ಪಟ್ಟಿಯಲ್ಲಿ 331 ಹೊಸ ಜಾತಿಗಳ ಸೇರ್ಪಡೆಗೊಳಿಸುವುದನ್ನು ಸಚಿವರ ಒಂದು ವರ್ಗ ವಿರೋಧ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ.

ಕೆಲ ಸಚಿವರು ಸಮೀಕ್ಷೆ ಪರ ವಾದಿಸಿದ್ದರೆ. ಇನ್ನೂ ಕೆಲವರು ಸಮೀಕ್ಷೆಯ ವಿರೋಧಿಸಿದ್ದು, ಸಂಪುಟ ಸಭೆಯಲ್ಲಿ ಪರ-ವಿರೋಧದ ಚರ್ಚೆ ತಾರಕಕ್ಕೇರಿ ವಾಗ್ಯುದ್ದ ನಡೆಯಿತು ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖವೇ ಕೆಲ ಸಚಿವರು ಸಮೀಕ್ಷೆ ವಿರುದ್ಧ ಭಾವೋದ್ವೇಗದಲ್ಲಿ ಮಾತನಾಡಿದ್ದಲ್ಲದೆ ಸಮೀಕ್ಷೆಯನ್ನೇ ನಡೆಸದಂತೆ ಆಗ್ರಹಿಸಿದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಸಮೀಕ್ಷೆ ಕುರಿತು ಎಲ್ಲಾ ಜಾತಿಗಳಲ್ಲೂ ತೀವ್ರ ಗೊಂದಲವಿದೆ. ರಾಜ್ಯದ ಜಾತಿ ಪಟ್ಟಿ ಯಲ್ಲಿ ಇಲ್ಲದ ಲಿಂಗಾಯತ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ಎಂದೆಲ್ಲ 331 ಹೊಸ ಜಾತಿಗಳನ್ನು ಸೇರ್ಪಡೆ ಮಾಡಿದೆ. ಜತೆಗೆ ಲಿಂಗಾಯತರಲ್ಲಿ ಯಾವ ಧರ್ಮ ನಮೂದಿಸಬೇಕು ಎಂಬ ಗೊಂದಲ ಉಂಟಾಗಿದ್ದು, ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಈ ಗೊಂದಲ ಬಗೆಹರಿಸುವವರೆಗೂ ಸಮೀಕೆಗೆ ಮುಂದಾಗಬಾರದು.

Comments


ಹೆಚ್ಚು ಓದಿದ ಸುದ್ದಿ

ಚಿನಕುರುಳಿ: ಗುರುವಾರ, ಏಪ್ರಿಲ್ 10, 2025

 

ಬೆಂಗಳೂರು: ನಾಮಕರಣಕ್ಕೆ ಹೊರಟವರು ಸಾವಿನ ಮನೆಗೆ

 

IPL 2025 | ಡೆಲ್ಲಿಗೆ ಸತತ 4ನೇ ಜಯ; ತವರಿನಲ್ಲಿ ಮತ್ತೆ ಮುಗ್ಗರಿಸಿದ ಆರ್‌ಸಿಬಿ

 

ಚುರುಮುರಿ: ಸಂಬಳದ ಜೋಕು!

ಕ್ರೀಡೆ

IPL 2025 ಕಳಪೆ ಸಾಧನೆ: ತವರಿನ ಅಂಗಳ ಚಿನ್ನಸ್ವಾಮಿಯಲ್ಲಿ ಆರ್‌ಸಿಬಿಗೆ 45ನೇ ಸೋಲು!

 

ಸಿನಿಮಾ ರಂಗಕ್ಕೆ ಕಾಲಿಟ್ಟ ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ!

 

IPL 2025:ಪಾಟೀದಾರ್ ನಾಯಕತ್ವದ ಬಗ್ಗೆ ಮೈದಾನದಲ್ಲೇ ಅಸಮಾಧಾನ ತೋಡಿಕೊಂಡ ಕೊಹ್ಲಿ?

 

IPL 2025 | RCB vs DC: ಇದು ನನ್ನ ನೆಲ ಎಂದ ರಾಹುಲ್‌

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

 

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

 

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

 

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ: ಗುರುವಾರ, ಏಪ್ರಿಲ್ 10, 2025

 

ಬೆಂಗಳೂರು: ನಾಮಕರಣಕ್ಕೆ ಹೊರಟವರು ಸಾವಿನ ಮನೆಗೆ

 

IPL 2025 | ಡೆಲ್ಲಿಗೆ ಸತತ 4ನೇ ಜಯ; ತವರಿನಲ್ಲಿ ಮತ್ತೆ ಮುಗ್ಗರಿಸಿದ ಆರ್‌ಸಿಬಿ

 

ದ್ರಾವಿಡ್ ಕುರಿತಂತೆ ಭಾವನಾತ್ಮಕ ಸಂದೇಶ ಹಂಚಿಕೊಂಡ ರೋಹಿತ್ ಶರ್ಮಾ

  • White Facebook Icon
bottom of page