top of page

ಸಾಮ್ನಾದಲ್ಲಿ ಪ್ರಧಾನಿ ಮೋದಿ ಕುರಿತು ಆಕ್ಷೇಪಾರ್ಹ ಲೇಖನ: ಸಂಜಯ್ ರಾವತ್ ವಿರುದ್ಧ ಪ್ರಕರಣ ದಾಖಲು

  • Writer: sumanth newwaves
    sumanth newwaves
  • Dec 5, 2024
  • 1 min read

ಶಿವಸೇನೆ ಮುಖವಾಣಿ ಸಾಮ್ನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಲೇಖನ ಬರೆದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಶಿವಸೇನಾ (ಉದ್ಧವ್​ ಠಾಕ್ರೆ ಬಣ) ಸಂಸದ ಸಂಜಯ್ ರಾವತ್ ವಿರುದ್ಧ ಪ್ರಕರಣ ದಾಖಲಾಗಿದೆ.

ree









ನವದೆಹಲಿ: ಶಿವಸೇನೆ ಮುಖವಾಣಿ ಸಾಮ್ನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಲೇಖನ ಬರೆದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಶಿವಸೇನಾ (ಉದ್ಧವ್​ ಠಾಕ್ರೆ ಬಣ) ಸಂಸದ ಸಂಜಯ್ ರಾವತ್ ವಿರುದ್ಧ ಪ್ರಕರಣ ದಾಖಲಾಗಿದೆ.

ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನ ಬರೆದ ಆರೋಪದಡಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿರುವ ಸಂಜಯ್​ ರಾವತ್ ವಿರುದ್ಧ ಯವತ್ಮಾಲ್ ಬಿಜೆಪಿ ಸಂಚಾಲಕ ನಿತಿನ್ ಭೂತಾಡ ಅವರು ನೀಡಿರುವ ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.


ಡಿಸೆಂಬರ್ 11 ರಂದು ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನವನ್ನು ಬರೆದಿದ್ದಾರೆ ಎಂದು ಭೂತಾಡಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ರಾವತ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 153 (ಎ), 505 (2) ಮತ್ತು 124 (ಎ) ಅಡಿಯಲ್ಲಿ ಉಮರ್ಖೇಡ್ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಈ ಸೆಕ್ಷನ್​ಗಳು ವಿವಿಧ ಗುಂಪುಗಳು ಮತ್ತು ಇತರ ಅಪರಾಧಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತದೆ ಎಂಬುದನ್ನು ಹೇಳುತ್ತವೆ.

Comments


ಹೆಚ್ಚು ಓದಿದ ಸುದ್ದಿ

ಚಿನಕುರುಳಿ: ಗುರುವಾರ, ಏಪ್ರಿಲ್ 10, 2025

 

ಬೆಂಗಳೂರು: ನಾಮಕರಣಕ್ಕೆ ಹೊರಟವರು ಸಾವಿನ ಮನೆಗೆ

 

IPL 2025 | ಡೆಲ್ಲಿಗೆ ಸತತ 4ನೇ ಜಯ; ತವರಿನಲ್ಲಿ ಮತ್ತೆ ಮುಗ್ಗರಿಸಿದ ಆರ್‌ಸಿಬಿ

 

ಚುರುಮುರಿ: ಸಂಬಳದ ಜೋಕು!

ಕ್ರೀಡೆ

IPL 2025 ಕಳಪೆ ಸಾಧನೆ: ತವರಿನ ಅಂಗಳ ಚಿನ್ನಸ್ವಾಮಿಯಲ್ಲಿ ಆರ್‌ಸಿಬಿಗೆ 45ನೇ ಸೋಲು!

 

ಸಿನಿಮಾ ರಂಗಕ್ಕೆ ಕಾಲಿಟ್ಟ ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ!

 

IPL 2025:ಪಾಟೀದಾರ್ ನಾಯಕತ್ವದ ಬಗ್ಗೆ ಮೈದಾನದಲ್ಲೇ ಅಸಮಾಧಾನ ತೋಡಿಕೊಂಡ ಕೊಹ್ಲಿ?

 

IPL 2025 | RCB vs DC: ಇದು ನನ್ನ ನೆಲ ಎಂದ ರಾಹುಲ್‌

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

 

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

 

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

 

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ: ಗುರುವಾರ, ಏಪ್ರಿಲ್ 10, 2025

 

ಬೆಂಗಳೂರು: ನಾಮಕರಣಕ್ಕೆ ಹೊರಟವರು ಸಾವಿನ ಮನೆಗೆ

 

IPL 2025 | ಡೆಲ್ಲಿಗೆ ಸತತ 4ನೇ ಜಯ; ತವರಿನಲ್ಲಿ ಮತ್ತೆ ಮುಗ್ಗರಿಸಿದ ಆರ್‌ಸಿಬಿ

 

ದ್ರಾವಿಡ್ ಕುರಿತಂತೆ ಭಾವನಾತ್ಮಕ ಸಂದೇಶ ಹಂಚಿಕೊಂಡ ರೋಹಿತ್ ಶರ್ಮಾ

  • White Facebook Icon
bottom of page